ಚೆನ್ನೈ : ತಮಿಳಿನ ಸೂಪರ್ ಹಿಟ್ ಚಿತ್ರದಲ್ಲಿ ಒಂದಾಗಿದ್ದ ಮಾಧವನ್ ಮತ್ತು ಶೃದ್ಧಾ ಶ್ರೀನಾಥ್ ಈಗ ಮತ್ತೊಂದು ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ವಿಕ್ರಮ್ ವೇದಾದ ಬಳಿಕ ಮಾಧವನ್ ಜೊತೆಗಿನ ಮತ್ತೊಂದು ಚಿತ್ರಕ್ಕೆ ನಾಯಕಿಯಾಗಿ ಶೃದ್ಧಾ ಆಯ್ಕೆಯಾಗಿದ್ದಾರೆ. ಈ ಹೊಸ ಚಿತ್ರದ ಹೆಸರು `ಮಾರಾ’. ಈ ಫಿಲಂ ಅನ್ನು ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಗಿಬ್ರನ್ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿರುವ ಶೃದ್ಧಾ `ಚಿತ್ರದ ಬಗ್ಗೆ ತುಂಬಾ ಎಕ್ಸೈಟ್ …
Read More »`ಹೆಬ್ಬುಲಿ’ ಬೆಡಗಿಗೆ ಲೈಂಗಿಕ ದೌರ್ಜನ್ಯ… : 40 ವರ್ಷದ ಉದ್ಯಮಿ ಬಂಧನ
ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ಮತ್ತು ಸ್ಯಾಂಡಲ್ವುಡ್ನಲ್ಲಿ ಕಿಚ್ಚ ಸುದೀಪ್ ಅಭಿನಯದ ಸೂಪರ್ ಹಿಟ್ ಚಿತ್ರ `ಹೆಬ್ಬುಲಿ’ಯ ನಾಯಕಿ ಅಮಲಾ ಪೌಲ್ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಬಗ್ಗೆ ತಮಿಳುನಾಡಿನ ಟಿ.ನಗರ್ ಪೊಲೀಸ್ ಠಾಣೆಯಲ್ಲಿ ಅಮಲಾ ದೂರು ನೀಡಿದ್ದಾರೆ. ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಅಮಲಾ ಮೇಲೆ ದೌರ್ಜನ್ಯವೆಸಗಿದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಡಿನ ರಿಹರ್ಸಲ್ ನಡೆಯುತ್ತಿದ್ದ ಸಂದರ್ಭದಲ್ಲಿ ಬಂದ 40 ವರ್ಷದ ಉದ್ಯಮಿ ತನ್ನೊಂದಿಗೆ …
Read More »ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್
ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್ ಮದುವೆ ಡ್ಯಾನ್ಸ್ ಈಗ ಸಖತ್ ವೈರಲ್ ಆಗಿದೆ. ಅಶ್ವತಿ ಅಭಿಷೇಕ್ ಉಣ್ಣಿಕೃಷ್ಣನ್ರನ್ನು ವರಿಸಿದ್ದಾರೆ. ಈ ಮದುವೆ ಸಂದರ್ಭದಲ್ಲಿ ಸತಿ ಪತಿಗಳು ಸ್ನೇಹಿತರೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ‘ಐ ಆಮ್ ಎ ಮಲ್ಲು’ ಎಂಬ ಹಾಡಿಗೆ ಇವರು ಕುಣಿದಿದ್ದು, ಇದೀಗ ವೈರಲ್ ಆಗಿದೆ. ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ತುಂಬಾ ಹಿಟ್ ಆಗಿತ್ತು. …
Read More »ಬಾಲಿವುಡ್ನ ಹಿರಿಯ ನಟಿ ಶಕೀಲಾ ವಿಧಿವಶ
ಮುಂಬೈ : ಹಿಂದಿ ಚಿತ್ರರಂಗದ ಹಿರಿಯ ನಟ ಶಕೀಲಾ ವಿಧಿವಶರಾಗಿದ್ದಾರೆ. ಬುಧವಾರ ರಾತ್ರಿ ಇವರು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು, ತೀವ್ರ ಹೃದಯಾಘಾತದಿಂದ ಶಾಖಿಯಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 50 ಮತ್ತು 60ರ ದಶಕದಲ್ಲಿ ಶಕೀಲಾ ಹಿಂದಿ ಚಿತ್ರರಂಗದಲ್ಲಿ ಸ್ಟಾರ್ ಆಗಿದ್ದರು. ಹಲವು ಚಿತ್ರಗಳಲ್ಲಿ ಇವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
Read More »ಇಲ್ಲ, ಅದೆಲ್ಲಾ ಸುಳ್ಳು… : ರಮ್ಯಾ
ಬೆಂಗಳೂರು : ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಈಗ ಫುಲ್ ಟೈಮ್ ಪಾಲಿಟೀಷಿಯನ್. ಚಿತ್ರರಂಗದಿಂದ ದೂರ ಆಗಿರುವ ರಮ್ಯಾ ಈಗ ಕಾಂಗ್ರೆಸ್ ಪಕ್ಷದ ನಾಯಕಿ. ಇಂತಹ ರಮ್ಯಾ ಮತ್ತೆ ಸ್ಯಾಂಡಲ್ವುಡ್ಗೆ ಬರುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹಬ್ಬಿತ್ತು. ‘ಮಹೇಂದರ್ ಮನಸ್ಸಿನಲ್ಲಿ ಮುಮ್ತಾಜ್‘ ಚಿತ್ರದ ಮೂಲಕ ರಮ್ಯಾ ಮತ್ತೆ ಬಣ್ಣದ ಲೋಕಕ್ಕೆ ರೀಎಂಟ್ರಿ ಪಡೆಯುತ್ತಿದ್ದಾರೆ ಎಂಬುದು ಬಹಳ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು. ಆದರೆ, ಈ ಸುದ್ದಿಯನ್ನು ರಮ್ಯಾ ಅಲ್ಲಗಳೆದಿದ್ದಾರೆ. ಇವೆಲ್ಲಾ ಸುಳ್ಳು. ನಾನು …
Read More »ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಕಾವ್ಯ ಮಾಧವನ್ ಅರ್ಜಿ
ತಿರುವನಂತಪುರಂ : ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಾವ್ಯ ಮಾಧವನ್ ಕೇರಳ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಕಾವ್ಯಾ ಸದ್ಯ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಪತ್ನಿ. ದಿಲೀಪ್ಗಿಂತೂ ಮುಂಚೆ ಬಂಧನಕ್ಕೊಳಗಾದ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿಗೂ ಕಾವ್ಯಾಗೂ ಸಂಪರ್ಕ ಇತ್ತು ಎಂಬ ಸಾಕ್ಷ್ಯ ಪೊಲೀಸರಿಗೆ ದೊರೆತಿತ್ತು. ಹೀಗಾಗಿ, ಬಂಧನದ ಭೀತಿಯಿಂದ ಕಾವ್ಯಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ… ಪ್ರಕರಣದ …
Read More »